ಬ್ರೇಕಿಂಗ್ ನ್ಯೂಸ್
31-03-21 05:51 pm Headline Karnataka News Network ದೇಶ - ವಿದೇಶ
ನಳಂದಾ,ಮಾ.31: ನಿಯಂತ್ರಣ ತಪ್ಪಿದ ಟ್ರಕ್ವೊಂದು ಹೋಟೆಲ್ವೊಂದಕ್ಕೆ ನುಗ್ಗಿ ಎಂಟು ಜನರ ಬಲಿ ಪಡೆದಿರುವ ಘಟನೆ ನಗರದ ತೆಲ್ಹಾಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸುತ್ತಿರುವಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಇದಲ್ಲದೆ ಪೊಲೀಸರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಘಾತಕ್ಕೆ ಒಳಗಾಗಿದ್ದು, ಮೃತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
ಈ ಘಟನೆ ಕುರಿತು ತೆಲ್ಹಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a tragic incident, eight people were killed after a truck lost control and entered a hotel injuring 18 people in Nalanda.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm