ಬ್ರೇಕಿಂಗ್ ನ್ಯೂಸ್
22-08-20 02:37 pm Headline Karnataka News Network ದೇಶ - ವಿದೇಶ
ಕೊರೊನಾ ಸಾಂಕ್ರಮಿಕ ವಿಶ್ವದಾದ್ಯಂತ ಎರಡು ವರ್ಷದಲ್ಲಿ ನಿರ್ಮೂಲನೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಇಂದು ಶತಕ ಹಿಂದೆ 1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ ಲಸಿಕೆ ಪತ್ತೆಹಚ್ಚಲು ಜಗತ್ತು ಒಗ್ಗೂಡಿ ಯಶಸ್ವಿಯಾದರೆ, ಕೊರೊನಾ ವೈರಸ್ ಪಿಡುಗು ಎರಡು ವರ್ಷಗಳಲ್ಲಿ ಇಲ್ಲವಾಗಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ವೈರಸ್ ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೆ ಇದನ್ನು ತಡೆಯಲು ಅಗತ್ಯವಾದ ತಂತ್ರಜ್ಞಾನ ಹಾಗೂ ಜ್ಞಾನ ಕೂಡಾ ನಮ್ಮ ಬಳಿ ಇದೆ ಎಂದು ವಿಶ್ಲೇಷಿಸಿದ್ದಾರೆ.
ಸಾಬೀತಾಗದ ಯಾವುದೇ ಲಸಿಕೆ ಇಲ್ಲದ ಹೊತ್ತಿನಲ್ಲಿ ಸಾಂಕ್ರಾಮಿಕ ರೋಗವು ಎಷ್ಟು ಬೇಗ ನಿಯಂತ್ರಣಕ್ಕೆ ಬರಬಹುದು ಎಂಬುದನ್ನು ಮಾಹಿತಿ ನೀಡುವ ವಿಷಯದಲ್ಲಿ ಆರೋಗ್ಯ ಸಂಸ್ಥೆ ಯಾವಾಗಲೂ ಜಾಗರೂಕವಾಗಿರುತ್ತದೆ ಎಂದೂ ಅವರು ಹೇಳಿದರು.
ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 1.46 ಕೋಟಿ ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 7.96 ಲಕ್ಷ ಜನರು ಬಲಿಯಾಗಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am