ಬ್ರೇಕಿಂಗ್ ನ್ಯೂಸ್
22-08-20 02:37 pm Headline Karnataka News Network ದೇಶ - ವಿದೇಶ
ಕೊರೊನಾ ಸಾಂಕ್ರಮಿಕ ವಿಶ್ವದಾದ್ಯಂತ ಎರಡು ವರ್ಷದಲ್ಲಿ ನಿರ್ಮೂಲನೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಇಂದು ಶತಕ ಹಿಂದೆ 1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ ಲಸಿಕೆ ಪತ್ತೆಹಚ್ಚಲು ಜಗತ್ತು ಒಗ್ಗೂಡಿ ಯಶಸ್ವಿಯಾದರೆ, ಕೊರೊನಾ ವೈರಸ್ ಪಿಡುಗು ಎರಡು ವರ್ಷಗಳಲ್ಲಿ ಇಲ್ಲವಾಗಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ವೈರಸ್ ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೆ ಇದನ್ನು ತಡೆಯಲು ಅಗತ್ಯವಾದ ತಂತ್ರಜ್ಞಾನ ಹಾಗೂ ಜ್ಞಾನ ಕೂಡಾ ನಮ್ಮ ಬಳಿ ಇದೆ ಎಂದು ವಿಶ್ಲೇಷಿಸಿದ್ದಾರೆ.
ಸಾಬೀತಾಗದ ಯಾವುದೇ ಲಸಿಕೆ ಇಲ್ಲದ ಹೊತ್ತಿನಲ್ಲಿ ಸಾಂಕ್ರಾಮಿಕ ರೋಗವು ಎಷ್ಟು ಬೇಗ ನಿಯಂತ್ರಣಕ್ಕೆ ಬರಬಹುದು ಎಂಬುದನ್ನು ಮಾಹಿತಿ ನೀಡುವ ವಿಷಯದಲ್ಲಿ ಆರೋಗ್ಯ ಸಂಸ್ಥೆ ಯಾವಾಗಲೂ ಜಾಗರೂಕವಾಗಿರುತ್ತದೆ ಎಂದೂ ಅವರು ಹೇಳಿದರು.
ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 1.46 ಕೋಟಿ ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 7.96 ಲಕ್ಷ ಜನರು ಬಲಿಯಾಗಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm