ಬ್ರೇಕಿಂಗ್ ನ್ಯೂಸ್
22-08-20 02:37 pm Headline Karnataka News Network ದೇಶ - ವಿದೇಶ
ಕೊರೊನಾ ಸಾಂಕ್ರಮಿಕ ವಿಶ್ವದಾದ್ಯಂತ ಎರಡು ವರ್ಷದಲ್ಲಿ ನಿರ್ಮೂಲನೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಇಂದು ಶತಕ ಹಿಂದೆ 1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ ಲಸಿಕೆ ಪತ್ತೆಹಚ್ಚಲು ಜಗತ್ತು ಒಗ್ಗೂಡಿ ಯಶಸ್ವಿಯಾದರೆ, ಕೊರೊನಾ ವೈರಸ್ ಪಿಡುಗು ಎರಡು ವರ್ಷಗಳಲ್ಲಿ ಇಲ್ಲವಾಗಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ವೈರಸ್ ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೆ ಇದನ್ನು ತಡೆಯಲು ಅಗತ್ಯವಾದ ತಂತ್ರಜ್ಞಾನ ಹಾಗೂ ಜ್ಞಾನ ಕೂಡಾ ನಮ್ಮ ಬಳಿ ಇದೆ ಎಂದು ವಿಶ್ಲೇಷಿಸಿದ್ದಾರೆ.
ಸಾಬೀತಾಗದ ಯಾವುದೇ ಲಸಿಕೆ ಇಲ್ಲದ ಹೊತ್ತಿನಲ್ಲಿ ಸಾಂಕ್ರಾಮಿಕ ರೋಗವು ಎಷ್ಟು ಬೇಗ ನಿಯಂತ್ರಣಕ್ಕೆ ಬರಬಹುದು ಎಂಬುದನ್ನು ಮಾಹಿತಿ ನೀಡುವ ವಿಷಯದಲ್ಲಿ ಆರೋಗ್ಯ ಸಂಸ್ಥೆ ಯಾವಾಗಲೂ ಜಾಗರೂಕವಾಗಿರುತ್ತದೆ ಎಂದೂ ಅವರು ಹೇಳಿದರು.
ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 1.46 ಕೋಟಿ ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 7.96 ಲಕ್ಷ ಜನರು ಬಲಿಯಾಗಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm