ಬ್ರೇಕಿಂಗ್ ನ್ಯೂಸ್
22-08-20 04:04 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಭಾಗದಿಂದ ಪಂಜಾಬ್ ಪ್ರದೇಶಕ್ಕೆ ಒಳನುಸುಳಿದ್ದ ಐವರು ವ್ಯಕ್ತಿಗಳನ್ನ ಭಾರತದ ಗಡಿಭದ್ರತಾ ಪಡೆಯ ಸೈನಿಕರು ಕೊಂದುಹಾಕಿದ್ದಾರೆ.
ಗಡಿದಾಟಿ ಬಂದದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಡಿನ ದಾಳಿ ಎಸಗಿದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಿ ಅವರನ್ನು ಸಾಯಿಸಲಾಯಿತು ಎಂದು ಬಿಎಸ್ಎಫ್ ಅಧಿಕಾರಿ ತಿಳಿಸಿದ್ಧಾರೆ.
ಪಂಜಾಬ್ನ ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವುದು ಕಂಡ ಬಂದ ನಂತರ 103ನೇ ಬೆಟಾಲಿಯನ್ ತುಕಡಿಗಳನ್ನ ಎಚ್ಚರಿಸಲಾಯಿತು. ಅವರನ್ನ ನಿಲ್ಲಿಸಲು ಹೇಳಿದಾಗ ಆ ವ್ಯಕ್ತಿಗಳು ಬಿಎಸ್ಎಫ್ ತುಕಡಿಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಲಾಯಿತು. ಆಗ ಆ ಐವರು ವ್ಯಕ್ತಿಗಳು ಸಾವನ್ನಪ್ಪಿದರು” ಎಂದು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ಸೇನಾಧಿಕಾರಿ ವಿವರ ನೀಡಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm