ಬ್ರೇಕಿಂಗ್ ನ್ಯೂಸ್
22-08-20 04:04 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಭಾಗದಿಂದ ಪಂಜಾಬ್ ಪ್ರದೇಶಕ್ಕೆ ಒಳನುಸುಳಿದ್ದ ಐವರು ವ್ಯಕ್ತಿಗಳನ್ನ ಭಾರತದ ಗಡಿಭದ್ರತಾ ಪಡೆಯ ಸೈನಿಕರು ಕೊಂದುಹಾಕಿದ್ದಾರೆ.
ಗಡಿದಾಟಿ ಬಂದದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಡಿನ ದಾಳಿ ಎಸಗಿದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಿ ಅವರನ್ನು ಸಾಯಿಸಲಾಯಿತು ಎಂದು ಬಿಎಸ್ಎಫ್ ಅಧಿಕಾರಿ ತಿಳಿಸಿದ್ಧಾರೆ.
ಪಂಜಾಬ್ನ ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವುದು ಕಂಡ ಬಂದ ನಂತರ 103ನೇ ಬೆಟಾಲಿಯನ್ ತುಕಡಿಗಳನ್ನ ಎಚ್ಚರಿಸಲಾಯಿತು. ಅವರನ್ನ ನಿಲ್ಲಿಸಲು ಹೇಳಿದಾಗ ಆ ವ್ಯಕ್ತಿಗಳು ಬಿಎಸ್ಎಫ್ ತುಕಡಿಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಲಾಯಿತು. ಆಗ ಆ ಐವರು ವ್ಯಕ್ತಿಗಳು ಸಾವನ್ನಪ್ಪಿದರು” ಎಂದು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ಸೇನಾಧಿಕಾರಿ ವಿವರ ನೀಡಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm