ಬ್ರೇಕಿಂಗ್ ನ್ಯೂಸ್
04-04-21 11:04 pm Headline Karnataka News Network ದೇಶ - ವಿದೇಶ
ಬಿಜಾಪುರ, ಏಪ್ರಿಲ್ 05: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ಭಾನುವಾರ ನಡೆದ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಬಿಟ್ಟಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ಸ್ಪಷ್ಟಪಡಿಸಿದ್ದಾರೆ.
ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.
31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಗಾಯ:
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
At least 22 jawans were killed and 31 sustained injuries in the deadly encounter between security forces and Naxals in Tarrem, along the Sukma-Bijapur border in Chhattisgarh.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm