ಬ್ರೇಕಿಂಗ್ ನ್ಯೂಸ್
04-04-21 11:04 pm Headline Karnataka News Network ದೇಶ - ವಿದೇಶ
ಬಿಜಾಪುರ, ಏಪ್ರಿಲ್ 05: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ಭಾನುವಾರ ನಡೆದ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಬಿಟ್ಟಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ಸ್ಪಷ್ಟಪಡಿಸಿದ್ದಾರೆ.
ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.
31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಗಾಯ:
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
At least 22 jawans were killed and 31 sustained injuries in the deadly encounter between security forces and Naxals in Tarrem, along the Sukma-Bijapur border in Chhattisgarh.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm