ಬ್ರೇಕಿಂಗ್ ನ್ಯೂಸ್
04-04-21 11:04 pm Headline Karnataka News Network ದೇಶ - ವಿದೇಶ
ಬಿಜಾಪುರ, ಏಪ್ರಿಲ್ 05: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ಭಾನುವಾರ ನಡೆದ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಬಿಟ್ಟಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ಸ್ಪಷ್ಟಪಡಿಸಿದ್ದಾರೆ.
ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.
31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಗಾಯ:
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
At least 22 jawans were killed and 31 sustained injuries in the deadly encounter between security forces and Naxals in Tarrem, along the Sukma-Bijapur border in Chhattisgarh.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am