ಬ್ರೇಕಿಂಗ್ ನ್ಯೂಸ್
05-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 5: ಭಾರತದಲ್ಲಿ ಮತ್ತೆ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಕೊರೊನಾ ಆರ್ಭಟ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದ ದಿನನಿತ್ಯದ ಕೊರೊನಾ ಪ್ರಕರಣ ಇದಾಗಿದೆ. ಕಳೆದ ಸೆಪ್ಟೆಂಬರ್ 16ರಂದು 97,894 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆನಂತರ ಅತಿ ಹೆಚ್ಚು ದಾಖಲಾದ ಕೊರೊನಾ ಪ್ರಕರಣ ಭಾನುವಾರದ್ದಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.

ಕಳೆದ 24 ಗಂಟೆಯಲ್ಲಿ 478 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 1,65,101 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಭಾನುವಾರ 52,847 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,16,82,136 ಆಗಿದೆ. ಭಾರತದಲ್ಲಿ ಏಪ್ರಿಲ್ 4ರ ತನಕ 7,91,05,163 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಭಾನುವಾರ ಗುಜರಾತ್ ನಲ್ಲಿ 2875, ರಾಜಸ್ಥಾನದಲ್ಲಿ 1729, ತಮಿಳುನಾಡಿನಲ್ಲಿ 3581 ಹಾಗೂ ಕರ್ನಾಟಕದಲ್ಲಿ 4553 ಮಂದಿಗೆ ಕೊರೊನಾ ಸೋಂಕು ತಗುಲಿತ್ತು.
The coronavirus situation in India remained grim on Sunday as over 1 lakh new infections were recorded, the highest single-day rise since the pandemic began.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm