ಬ್ರೇಕಿಂಗ್ ನ್ಯೂಸ್
05-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 5: ಭಾರತದಲ್ಲಿ ಮತ್ತೆ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಕೊರೊನಾ ಆರ್ಭಟ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದ ದಿನನಿತ್ಯದ ಕೊರೊನಾ ಪ್ರಕರಣ ಇದಾಗಿದೆ. ಕಳೆದ ಸೆಪ್ಟೆಂಬರ್ 16ರಂದು 97,894 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆನಂತರ ಅತಿ ಹೆಚ್ಚು ದಾಖಲಾದ ಕೊರೊನಾ ಪ್ರಕರಣ ಭಾನುವಾರದ್ದಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.
ಕಳೆದ 24 ಗಂಟೆಯಲ್ಲಿ 478 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 1,65,101 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಭಾನುವಾರ 52,847 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,16,82,136 ಆಗಿದೆ. ಭಾರತದಲ್ಲಿ ಏಪ್ರಿಲ್ 4ರ ತನಕ 7,91,05,163 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಭಾನುವಾರ ಗುಜರಾತ್ ನಲ್ಲಿ 2875, ರಾಜಸ್ಥಾನದಲ್ಲಿ 1729, ತಮಿಳುನಾಡಿನಲ್ಲಿ 3581 ಹಾಗೂ ಕರ್ನಾಟಕದಲ್ಲಿ 4553 ಮಂದಿಗೆ ಕೊರೊನಾ ಸೋಂಕು ತಗುಲಿತ್ತು.
The coronavirus situation in India remained grim on Sunday as over 1 lakh new infections were recorded, the highest single-day rise since the pandemic began.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm