ಬ್ರೇಕಿಂಗ್ ನ್ಯೂಸ್
22-08-20 07:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಆಗಸ್ಟ್ 22: ಎರಡು ದಿನಗಳ ಹಿಂದಷ್ಟೇ ತನ್ನ ಹೊಸ ದೇಶದ ಬಗ್ಗೆ ಹೇಳಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಆಫ್ರಿಕಾ ಖಂಡದ ಈಕ್ವೆಡಾರ್ ದೇಶದ ಬಳಿಯ ದ್ವೀಪ ಒಂದರಲ್ಲಿ ಗಣೇಶ ಚತುರ್ಥಿ ದಿನವೇ ಹೊಸ ದೇಶದ ರಿಸರ್ವ್ ಬ್ಯಾಂಕ್ ಲಾಂಚ್ ಮಾಡಿದ್ದಾನೆ.
ಹೊಸ ದೇಶಕ್ಕೆ "ಕೈಲಾಸ" ಎಂದು ಹೆಸರಿಟ್ಟಿದ್ದು ಅಲ್ಲಿನ ಪ್ರಧಾನಿಯಾಗಿ ತನ್ನನ್ನೇ ಘೋಷಣೆ ಮಾಡಿಕೊಂಡಿದ್ದಾನೆ. 2019ರ ನವೆಂಬರ್ ನಲ್ಲಿ ಭಾರತದಿಂದ ನಾಪತ್ತೆಯಾದ ಬಳಿಕ ನಿತ್ಯಾನಂದ ಈ ಹೊಸ ದ್ವೀಪದಲ್ಲಿ ನೆಲೆಯಾಗಿದ್ದಾನೆ ಎನ್ನಲಾಗ್ತಿದೆ. ಈ ದ್ವೀಪ ಖಚಿತವಾಗಿ ಎಲ್ಲಿದೆ ಎನ್ನುವುದು ಗೊತ್ತಾಗಿಲ್ಲ. ಕೆಲವು ಮಾಧ್ಯಮಗಳ ಮಾಹಿತಿಯ ಪ್ರಕಾರ, ಈಕ್ವೆಡಾರ್ ದೇಶದ ಕರಾವಳಿ ತೀರದಲ್ಲಿರುವ ದ್ವೀಪ ಆಗಿದ್ದು ನಿತ್ಯಾನಂದ ಅದನ್ನು ಖರೀದಿಸಿ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಈಕ್ವೆಡಾರ್ ತನಗೆ ಸೇರಿದ ಯಾವುದೇ ದ್ವೀಪದಲ್ಲಿ ಅಂಥ ವ್ಯಕ್ತಿ ಇಲ್ಲ ಎಂದು ಹೇಳಿದೆ.

ತಮ್ಮ ದೇಶಗಳಲ್ಲಿ ಹಿಂದುತ್ವ ಪಾಲಿಸಲಾಗದೆ ಪರಿತ್ಯಕ್ತರಾದ ಹಿಂದುಗಳು ಸೇರಿ ಈ ಹೊಸ ದೇಶವನ್ನು ಕಟ್ಟಿದ್ದಾರೆ. ಈ ದೇಶಕ್ಕೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಾನೇನು ಹಿಂದು ಧರ್ಮ ಸುಧಾರಕ ಎಂದು ಹೇಳಿಕೊಳ್ಳಲ್ಲ. ಆದರೆ ಹಿಂದುಗಳನ್ನು ಎಚ್ಚರಿಸುವವನು ಎನ್ನಲು ಬಯಸುತ್ತೇನೆ ಎಂದು ಹೊಸ ವಿಡಿಯೋದಲ್ಲಿ ನಿತ್ಯಾನಂದ ಹೇಳಿದ್ದಾನೆ.
ನಿತ್ಯಾನಂದ ತನ್ನ ಅಧಿಕೃತ ವೆಬ್ ಸೈಟ್ www.kailasa.org ಮೂಲಕ ಹೊರ ಜಗತ್ತಿಗೆ ಮಾಹಿತಿ ತಿಳಿಸುತ್ತಿದ್ದಾನೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm