ಬ್ರೇಕಿಂಗ್ ನ್ಯೂಸ್
22-08-20 07:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಆಗಸ್ಟ್ 22: ಎರಡು ದಿನಗಳ ಹಿಂದಷ್ಟೇ ತನ್ನ ಹೊಸ ದೇಶದ ಬಗ್ಗೆ ಹೇಳಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಆಫ್ರಿಕಾ ಖಂಡದ ಈಕ್ವೆಡಾರ್ ದೇಶದ ಬಳಿಯ ದ್ವೀಪ ಒಂದರಲ್ಲಿ ಗಣೇಶ ಚತುರ್ಥಿ ದಿನವೇ ಹೊಸ ದೇಶದ ರಿಸರ್ವ್ ಬ್ಯಾಂಕ್ ಲಾಂಚ್ ಮಾಡಿದ್ದಾನೆ.
ಹೊಸ ದೇಶಕ್ಕೆ "ಕೈಲಾಸ" ಎಂದು ಹೆಸರಿಟ್ಟಿದ್ದು ಅಲ್ಲಿನ ಪ್ರಧಾನಿಯಾಗಿ ತನ್ನನ್ನೇ ಘೋಷಣೆ ಮಾಡಿಕೊಂಡಿದ್ದಾನೆ. 2019ರ ನವೆಂಬರ್ ನಲ್ಲಿ ಭಾರತದಿಂದ ನಾಪತ್ತೆಯಾದ ಬಳಿಕ ನಿತ್ಯಾನಂದ ಈ ಹೊಸ ದ್ವೀಪದಲ್ಲಿ ನೆಲೆಯಾಗಿದ್ದಾನೆ ಎನ್ನಲಾಗ್ತಿದೆ. ಈ ದ್ವೀಪ ಖಚಿತವಾಗಿ ಎಲ್ಲಿದೆ ಎನ್ನುವುದು ಗೊತ್ತಾಗಿಲ್ಲ. ಕೆಲವು ಮಾಧ್ಯಮಗಳ ಮಾಹಿತಿಯ ಪ್ರಕಾರ, ಈಕ್ವೆಡಾರ್ ದೇಶದ ಕರಾವಳಿ ತೀರದಲ್ಲಿರುವ ದ್ವೀಪ ಆಗಿದ್ದು ನಿತ್ಯಾನಂದ ಅದನ್ನು ಖರೀದಿಸಿ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಈಕ್ವೆಡಾರ್ ತನಗೆ ಸೇರಿದ ಯಾವುದೇ ದ್ವೀಪದಲ್ಲಿ ಅಂಥ ವ್ಯಕ್ತಿ ಇಲ್ಲ ಎಂದು ಹೇಳಿದೆ.

ತಮ್ಮ ದೇಶಗಳಲ್ಲಿ ಹಿಂದುತ್ವ ಪಾಲಿಸಲಾಗದೆ ಪರಿತ್ಯಕ್ತರಾದ ಹಿಂದುಗಳು ಸೇರಿ ಈ ಹೊಸ ದೇಶವನ್ನು ಕಟ್ಟಿದ್ದಾರೆ. ಈ ದೇಶಕ್ಕೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಾನೇನು ಹಿಂದು ಧರ್ಮ ಸುಧಾರಕ ಎಂದು ಹೇಳಿಕೊಳ್ಳಲ್ಲ. ಆದರೆ ಹಿಂದುಗಳನ್ನು ಎಚ್ಚರಿಸುವವನು ಎನ್ನಲು ಬಯಸುತ್ತೇನೆ ಎಂದು ಹೊಸ ವಿಡಿಯೋದಲ್ಲಿ ನಿತ್ಯಾನಂದ ಹೇಳಿದ್ದಾನೆ.
ನಿತ್ಯಾನಂದ ತನ್ನ ಅಧಿಕೃತ ವೆಬ್ ಸೈಟ್ www.kailasa.org ಮೂಲಕ ಹೊರ ಜಗತ್ತಿಗೆ ಮಾಹಿತಿ ತಿಳಿಸುತ್ತಿದ್ದಾನೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm