ಬ್ರೇಕಿಂಗ್ ನ್ಯೂಸ್
22-08-20 07:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಆಗಸ್ಟ್ 22: ಎರಡು ದಿನಗಳ ಹಿಂದಷ್ಟೇ ತನ್ನ ಹೊಸ ದೇಶದ ಬಗ್ಗೆ ಹೇಳಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಆಫ್ರಿಕಾ ಖಂಡದ ಈಕ್ವೆಡಾರ್ ದೇಶದ ಬಳಿಯ ದ್ವೀಪ ಒಂದರಲ್ಲಿ ಗಣೇಶ ಚತುರ್ಥಿ ದಿನವೇ ಹೊಸ ದೇಶದ ರಿಸರ್ವ್ ಬ್ಯಾಂಕ್ ಲಾಂಚ್ ಮಾಡಿದ್ದಾನೆ.
ಹೊಸ ದೇಶಕ್ಕೆ "ಕೈಲಾಸ" ಎಂದು ಹೆಸರಿಟ್ಟಿದ್ದು ಅಲ್ಲಿನ ಪ್ರಧಾನಿಯಾಗಿ ತನ್ನನ್ನೇ ಘೋಷಣೆ ಮಾಡಿಕೊಂಡಿದ್ದಾನೆ. 2019ರ ನವೆಂಬರ್ ನಲ್ಲಿ ಭಾರತದಿಂದ ನಾಪತ್ತೆಯಾದ ಬಳಿಕ ನಿತ್ಯಾನಂದ ಈ ಹೊಸ ದ್ವೀಪದಲ್ಲಿ ನೆಲೆಯಾಗಿದ್ದಾನೆ ಎನ್ನಲಾಗ್ತಿದೆ. ಈ ದ್ವೀಪ ಖಚಿತವಾಗಿ ಎಲ್ಲಿದೆ ಎನ್ನುವುದು ಗೊತ್ತಾಗಿಲ್ಲ. ಕೆಲವು ಮಾಧ್ಯಮಗಳ ಮಾಹಿತಿಯ ಪ್ರಕಾರ, ಈಕ್ವೆಡಾರ್ ದೇಶದ ಕರಾವಳಿ ತೀರದಲ್ಲಿರುವ ದ್ವೀಪ ಆಗಿದ್ದು ನಿತ್ಯಾನಂದ ಅದನ್ನು ಖರೀದಿಸಿ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಈಕ್ವೆಡಾರ್ ತನಗೆ ಸೇರಿದ ಯಾವುದೇ ದ್ವೀಪದಲ್ಲಿ ಅಂಥ ವ್ಯಕ್ತಿ ಇಲ್ಲ ಎಂದು ಹೇಳಿದೆ.

ತಮ್ಮ ದೇಶಗಳಲ್ಲಿ ಹಿಂದುತ್ವ ಪಾಲಿಸಲಾಗದೆ ಪರಿತ್ಯಕ್ತರಾದ ಹಿಂದುಗಳು ಸೇರಿ ಈ ಹೊಸ ದೇಶವನ್ನು ಕಟ್ಟಿದ್ದಾರೆ. ಈ ದೇಶಕ್ಕೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಾನೇನು ಹಿಂದು ಧರ್ಮ ಸುಧಾರಕ ಎಂದು ಹೇಳಿಕೊಳ್ಳಲ್ಲ. ಆದರೆ ಹಿಂದುಗಳನ್ನು ಎಚ್ಚರಿಸುವವನು ಎನ್ನಲು ಬಯಸುತ್ತೇನೆ ಎಂದು ಹೊಸ ವಿಡಿಯೋದಲ್ಲಿ ನಿತ್ಯಾನಂದ ಹೇಳಿದ್ದಾನೆ.
ನಿತ್ಯಾನಂದ ತನ್ನ ಅಧಿಕೃತ ವೆಬ್ ಸೈಟ್ www.kailasa.org ಮೂಲಕ ಹೊರ ಜಗತ್ತಿಗೆ ಮಾಹಿತಿ ತಿಳಿಸುತ್ತಿದ್ದಾನೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm