ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am