ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am