ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm