ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.
ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.
ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm