ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm