ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm