ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm