ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.
ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm