ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.

ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm