ಬ್ರೇಕಿಂಗ್ ನ್ಯೂಸ್
08-04-21 04:33 pm Headline Karnataka News Network ದೇಶ - ವಿದೇಶ
ಭೋಪಾಲ್, ಎ.8: ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರಕಾರ ಮೂರು ದಿನಗಳ ಲಾಕ್ಡೌನ್ ಹೇರಿಕೆ ಮಾಡಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಈ ಘೋಷಣೆ ಮಾಡಿದ್ದು, ಲಾಕ್ಡೌನ್ ನಗರ ಪ್ರದೇಶಗಳಿಗೆ ಸೀಮಿತಗೊಳಿಸಲಾಗಿದೆ.

ಶುಕ್ರವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ಲಾಕ್ಡೌನ್ ಇರಲಿದೆ. ಒಂದು ಮತ್ತು ಎರಡನೇ ಹಂತದ ನಗರಗಳಲ್ಲಿ ಲಾಕ್ಡೌನ್ ಬಿಗಿಯಾಗಿ ಜಾರಿಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆ.

ಬುಧವಾರದ ವರೆಗೆ ಮಧ್ಯಪ್ರದೇಶದಲ್ಲಿ 4043 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, 13 ಜನ ಮೃತಪಟ್ಟಿದ್ದಾರೆ. 26059 ಮಂದಿಗೆ ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿ ಇರುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.
All urban areas of Madhya Pradesh will go into a lockdown from 6 pm tomorrow to 6 am on Monday in a move to control the steep surge in coronavirus cases in the state.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm