ಬ್ರೇಕಿಂಗ್ ನ್ಯೂಸ್
09-04-21 10:37 am Headline Karnataka News Network ದೇಶ - ವಿದೇಶ
ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.

ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್ಕೌಂಟರ್ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.

ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
Two separate encounters broke out between security forces and terrorists in Shopian and Pulwama districts of south Kashmir, killing four terrorists and injuring four jawans.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm