ಬ್ರೇಕಿಂಗ್ ನ್ಯೂಸ್
09-04-21 10:37 am Headline Karnataka News Network ದೇಶ - ವಿದೇಶ
ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.

ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್ಕೌಂಟರ್ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.

ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
Two separate encounters broke out between security forces and terrorists in Shopian and Pulwama districts of south Kashmir, killing four terrorists and injuring four jawans.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm