ಬ್ರೇಕಿಂಗ್ ನ್ಯೂಸ್
09-04-21 12:20 pm Headline Karnataka News Network ದೇಶ - ವಿದೇಶ
ಲಕ್ನೋ, ಎ.9: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಪರಿಸರದ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಸರ್ವೆ ನಡೆಸುವುದಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಪ್ರಾಚ್ಯವಸ್ತು ಇಲಾಖೆಯಿಂದ ಮಸೀದಿ ಕಾಂಪ್ಲೆಕ್ಸ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ವ್ಯಾಪ್ತಿಯಲ್ಲಿ ಸರ್ವೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ.
ಅಲ್ಲದೆ, ಸರ್ವೆ ನಡೆಸುವುದಕ್ಕೆ ಆಗಬಹುದಾದ ವೆಚ್ಚವನ್ನು ಉತ್ತರ ಪ್ರದೇಶ ಸರಕಾರ ಭರಿಸಬೇಕೆಂದು ಕೋರ್ಟ್ ಹೇಳಿದೆ. ವಿ.ಎಸ್. ರಸ್ತೋಗಿ ಎಂಬ ವಕೀಲರೊಬ್ಬರು ಈ ಬಗ್ಗೆ ಕೋರ್ಟಿಗೆ ಮನವಿ ಮಾಡಿದ್ದು, ಜ್ಞಾನವಾಪಿ ಮಸೀದಿಯನ್ನು 1664ರಲ್ಲಿ ಔರಂಗಜೇಬ್ ಕಟ್ಟಿದ್ದ. ಎರಡು ಸಾವಿರ ವರ್ಷಗಳ ಪ್ರಾಚೀನ ಕಾಲದ ಕಾಶಿ ವಿಶ್ವನಾಥ ಮಂದಿರವನ್ನು ಒಡೆದು ಮಸೀದಿ ಕಟ್ಟಲಾಗಿತ್ತು. ಮಸೀದಿ ಇರುವ ಭೂಮಿಯನ್ನು ಕಾಶಿ ವಿಶ್ವನಾಥ ದೇವಸ್ಥಾನ ಕಮಿಟಿಗೇ ಬಿಟ್ಟುಕೊಡಬೇಕು. ಸರಕಾರ ಅದನ್ನು ವಶಕ್ಕೆ ಪಡೆಯಬೇಕು. ಅದಕ್ಕಾಗಿ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸಿ, ಅಧ್ಯಯನ ನಡೆಸಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ದೇವಸ್ಥಾನ ಮತ್ತು ಮಸೀದಿ ಇರುವ ಜಾಗದಲ್ಲಿ ಭಾರತೀಯ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm