ಬ್ರೇಕಿಂಗ್ ನ್ಯೂಸ್
09-04-21 12:20 pm Headline Karnataka News Network ದೇಶ - ವಿದೇಶ
ಲಕ್ನೋ, ಎ.9: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಪರಿಸರದ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಸರ್ವೆ ನಡೆಸುವುದಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಪ್ರಾಚ್ಯವಸ್ತು ಇಲಾಖೆಯಿಂದ ಮಸೀದಿ ಕಾಂಪ್ಲೆಕ್ಸ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ವ್ಯಾಪ್ತಿಯಲ್ಲಿ ಸರ್ವೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ.

ಅಲ್ಲದೆ, ಸರ್ವೆ ನಡೆಸುವುದಕ್ಕೆ ಆಗಬಹುದಾದ ವೆಚ್ಚವನ್ನು ಉತ್ತರ ಪ್ರದೇಶ ಸರಕಾರ ಭರಿಸಬೇಕೆಂದು ಕೋರ್ಟ್ ಹೇಳಿದೆ. ವಿ.ಎಸ್. ರಸ್ತೋಗಿ ಎಂಬ ವಕೀಲರೊಬ್ಬರು ಈ ಬಗ್ಗೆ ಕೋರ್ಟಿಗೆ ಮನವಿ ಮಾಡಿದ್ದು, ಜ್ಞಾನವಾಪಿ ಮಸೀದಿಯನ್ನು 1664ರಲ್ಲಿ ಔರಂಗಜೇಬ್ ಕಟ್ಟಿದ್ದ. ಎರಡು ಸಾವಿರ ವರ್ಷಗಳ ಪ್ರಾಚೀನ ಕಾಲದ ಕಾಶಿ ವಿಶ್ವನಾಥ ಮಂದಿರವನ್ನು ಒಡೆದು ಮಸೀದಿ ಕಟ್ಟಲಾಗಿತ್ತು. ಮಸೀದಿ ಇರುವ ಭೂಮಿಯನ್ನು ಕಾಶಿ ವಿಶ್ವನಾಥ ದೇವಸ್ಥಾನ ಕಮಿಟಿಗೇ ಬಿಟ್ಟುಕೊಡಬೇಕು. ಸರಕಾರ ಅದನ್ನು ವಶಕ್ಕೆ ಪಡೆಯಬೇಕು. ಅದಕ್ಕಾಗಿ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸಿ, ಅಧ್ಯಯನ ನಡೆಸಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ದೇವಸ್ಥಾನ ಮತ್ತು ಮಸೀದಿ ಇರುವ ಜಾಗದಲ್ಲಿ ಭಾರತೀಯ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದೆ.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm