ಬ್ರೇಕಿಂಗ್ ನ್ಯೂಸ್
09-04-21 12:20 pm Headline Karnataka News Network ದೇಶ - ವಿದೇಶ
ಲಕ್ನೋ, ಎ.9: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಪರಿಸರದ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಸರ್ವೆ ನಡೆಸುವುದಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಪ್ರಾಚ್ಯವಸ್ತು ಇಲಾಖೆಯಿಂದ ಮಸೀದಿ ಕಾಂಪ್ಲೆಕ್ಸ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ವ್ಯಾಪ್ತಿಯಲ್ಲಿ ಸರ್ವೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ.

ಅಲ್ಲದೆ, ಸರ್ವೆ ನಡೆಸುವುದಕ್ಕೆ ಆಗಬಹುದಾದ ವೆಚ್ಚವನ್ನು ಉತ್ತರ ಪ್ರದೇಶ ಸರಕಾರ ಭರಿಸಬೇಕೆಂದು ಕೋರ್ಟ್ ಹೇಳಿದೆ. ವಿ.ಎಸ್. ರಸ್ತೋಗಿ ಎಂಬ ವಕೀಲರೊಬ್ಬರು ಈ ಬಗ್ಗೆ ಕೋರ್ಟಿಗೆ ಮನವಿ ಮಾಡಿದ್ದು, ಜ್ಞಾನವಾಪಿ ಮಸೀದಿಯನ್ನು 1664ರಲ್ಲಿ ಔರಂಗಜೇಬ್ ಕಟ್ಟಿದ್ದ. ಎರಡು ಸಾವಿರ ವರ್ಷಗಳ ಪ್ರಾಚೀನ ಕಾಲದ ಕಾಶಿ ವಿಶ್ವನಾಥ ಮಂದಿರವನ್ನು ಒಡೆದು ಮಸೀದಿ ಕಟ್ಟಲಾಗಿತ್ತು. ಮಸೀದಿ ಇರುವ ಭೂಮಿಯನ್ನು ಕಾಶಿ ವಿಶ್ವನಾಥ ದೇವಸ್ಥಾನ ಕಮಿಟಿಗೇ ಬಿಟ್ಟುಕೊಡಬೇಕು. ಸರಕಾರ ಅದನ್ನು ವಶಕ್ಕೆ ಪಡೆಯಬೇಕು. ಅದಕ್ಕಾಗಿ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸಿ, ಅಧ್ಯಯನ ನಡೆಸಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ದೇವಸ್ಥಾನ ಮತ್ತು ಮಸೀದಿ ಇರುವ ಜಾಗದಲ್ಲಿ ಭಾರತೀಯ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm