ಬ್ರೇಕಿಂಗ್ ನ್ಯೂಸ್
09-04-21 12:20 pm Headline Karnataka News Network ದೇಶ - ವಿದೇಶ
ಲಕ್ನೋ, ಎ.9: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಪರಿಸರದ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಸರ್ವೆ ನಡೆಸುವುದಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಪ್ರಾಚ್ಯವಸ್ತು ಇಲಾಖೆಯಿಂದ ಮಸೀದಿ ಕಾಂಪ್ಲೆಕ್ಸ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ವ್ಯಾಪ್ತಿಯಲ್ಲಿ ಸರ್ವೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ.

ಅಲ್ಲದೆ, ಸರ್ವೆ ನಡೆಸುವುದಕ್ಕೆ ಆಗಬಹುದಾದ ವೆಚ್ಚವನ್ನು ಉತ್ತರ ಪ್ರದೇಶ ಸರಕಾರ ಭರಿಸಬೇಕೆಂದು ಕೋರ್ಟ್ ಹೇಳಿದೆ. ವಿ.ಎಸ್. ರಸ್ತೋಗಿ ಎಂಬ ವಕೀಲರೊಬ್ಬರು ಈ ಬಗ್ಗೆ ಕೋರ್ಟಿಗೆ ಮನವಿ ಮಾಡಿದ್ದು, ಜ್ಞಾನವಾಪಿ ಮಸೀದಿಯನ್ನು 1664ರಲ್ಲಿ ಔರಂಗಜೇಬ್ ಕಟ್ಟಿದ್ದ. ಎರಡು ಸಾವಿರ ವರ್ಷಗಳ ಪ್ರಾಚೀನ ಕಾಲದ ಕಾಶಿ ವಿಶ್ವನಾಥ ಮಂದಿರವನ್ನು ಒಡೆದು ಮಸೀದಿ ಕಟ್ಟಲಾಗಿತ್ತು. ಮಸೀದಿ ಇರುವ ಭೂಮಿಯನ್ನು ಕಾಶಿ ವಿಶ್ವನಾಥ ದೇವಸ್ಥಾನ ಕಮಿಟಿಗೇ ಬಿಟ್ಟುಕೊಡಬೇಕು. ಸರಕಾರ ಅದನ್ನು ವಶಕ್ಕೆ ಪಡೆಯಬೇಕು. ಅದಕ್ಕಾಗಿ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸಿ, ಅಧ್ಯಯನ ನಡೆಸಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ದೇವಸ್ಥಾನ ಮತ್ತು ಮಸೀದಿ ಇರುವ ಜಾಗದಲ್ಲಿ ಭಾರತೀಯ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am