ಬ್ರೇಕಿಂಗ್ ನ್ಯೂಸ್
09-04-21 12:20 pm Headline Karnataka News Network ದೇಶ - ವಿದೇಶ
ಲಕ್ನೋ, ಎ.9: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಪರಿಸರದ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಸರ್ವೆ ನಡೆಸುವುದಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಪ್ರಾಚ್ಯವಸ್ತು ಇಲಾಖೆಯಿಂದ ಮಸೀದಿ ಕಾಂಪ್ಲೆಕ್ಸ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ವ್ಯಾಪ್ತಿಯಲ್ಲಿ ಸರ್ವೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ.

ಅಲ್ಲದೆ, ಸರ್ವೆ ನಡೆಸುವುದಕ್ಕೆ ಆಗಬಹುದಾದ ವೆಚ್ಚವನ್ನು ಉತ್ತರ ಪ್ರದೇಶ ಸರಕಾರ ಭರಿಸಬೇಕೆಂದು ಕೋರ್ಟ್ ಹೇಳಿದೆ. ವಿ.ಎಸ್. ರಸ್ತೋಗಿ ಎಂಬ ವಕೀಲರೊಬ್ಬರು ಈ ಬಗ್ಗೆ ಕೋರ್ಟಿಗೆ ಮನವಿ ಮಾಡಿದ್ದು, ಜ್ಞಾನವಾಪಿ ಮಸೀದಿಯನ್ನು 1664ರಲ್ಲಿ ಔರಂಗಜೇಬ್ ಕಟ್ಟಿದ್ದ. ಎರಡು ಸಾವಿರ ವರ್ಷಗಳ ಪ್ರಾಚೀನ ಕಾಲದ ಕಾಶಿ ವಿಶ್ವನಾಥ ಮಂದಿರವನ್ನು ಒಡೆದು ಮಸೀದಿ ಕಟ್ಟಲಾಗಿತ್ತು. ಮಸೀದಿ ಇರುವ ಭೂಮಿಯನ್ನು ಕಾಶಿ ವಿಶ್ವನಾಥ ದೇವಸ್ಥಾನ ಕಮಿಟಿಗೇ ಬಿಟ್ಟುಕೊಡಬೇಕು. ಸರಕಾರ ಅದನ್ನು ವಶಕ್ಕೆ ಪಡೆಯಬೇಕು. ಅದಕ್ಕಾಗಿ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸಿ, ಅಧ್ಯಯನ ನಡೆಸಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ದೇವಸ್ಥಾನ ಮತ್ತು ಮಸೀದಿ ಇರುವ ಜಾಗದಲ್ಲಿ ಭಾರತೀಯ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm