ಬ್ರೇಕಿಂಗ್ ನ್ಯೂಸ್
23-08-20 07:06 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಭಾರತದಲ್ಲಿ ಪ್ರತಿನಿತ್ಯ ಸರಿಸುಮಾರು 70,000 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಬೆಳಕಿಗೆ ಬರುತ್ತಿದೆ.
ದೇಶದಲ್ಲಿ ಈಗಾಗಲೇ ಕೊವಿಡ್-19 ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಕಳೆದ ವಾರವಷ್ದೇ 25 ಲಕ್ಷವಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 8 ದಿನಗಳಲ್ಲೇ 30 ಲಕ್ಷದ ಗಡಿಗೆ ತಲುಪಿದೆ. ಈ ಹಿಂದೆಯೂ ಕೂಡಾ ಕೇವಲ ಎಂಟೇ ಎಂಟು ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯು 20 ಲಕ್ಷದಿಂದ 25 ಲಕ್ಷಕ್ಕೆ ಏರಿಕೆಯಾಗಿತ್ತು.
ಭಾರತದಲ್ಲಿ 24 ಗಂಟೆಗಳಲ್ಲೇ ಕೊರೊನಾವೈರಸ್ ಸೋಂಕಿಗೆ 912 ಮಂದಿ ಪ್ರಾಣ ಬಿಟ್ಟಿದ್ದು, 69239 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3044941ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2280567 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 707668 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ದೇಶದಲ್ಲಿ 56706 ಜನರು ಪ್ರಾಣ ಬಿಟ್ಟಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm