ಬ್ರೇಕಿಂಗ್ ನ್ಯೂಸ್
23-08-20 07:06 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಭಾರತದಲ್ಲಿ ಪ್ರತಿನಿತ್ಯ ಸರಿಸುಮಾರು 70,000 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಬೆಳಕಿಗೆ ಬರುತ್ತಿದೆ.
ದೇಶದಲ್ಲಿ ಈಗಾಗಲೇ ಕೊವಿಡ್-19 ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಕಳೆದ ವಾರವಷ್ದೇ 25 ಲಕ್ಷವಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 8 ದಿನಗಳಲ್ಲೇ 30 ಲಕ್ಷದ ಗಡಿಗೆ ತಲುಪಿದೆ. ಈ ಹಿಂದೆಯೂ ಕೂಡಾ ಕೇವಲ ಎಂಟೇ ಎಂಟು ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯು 20 ಲಕ್ಷದಿಂದ 25 ಲಕ್ಷಕ್ಕೆ ಏರಿಕೆಯಾಗಿತ್ತು.
ಭಾರತದಲ್ಲಿ 24 ಗಂಟೆಗಳಲ್ಲೇ ಕೊರೊನಾವೈರಸ್ ಸೋಂಕಿಗೆ 912 ಮಂದಿ ಪ್ರಾಣ ಬಿಟ್ಟಿದ್ದು, 69239 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3044941ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2280567 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 707668 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ದೇಶದಲ್ಲಿ 56706 ಜನರು ಪ್ರಾಣ ಬಿಟ್ಟಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm