ಬ್ರೇಕಿಂಗ್ ನ್ಯೂಸ್
23-08-20 07:06 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಭಾರತದಲ್ಲಿ ಪ್ರತಿನಿತ್ಯ ಸರಿಸುಮಾರು 70,000 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಬೆಳಕಿಗೆ ಬರುತ್ತಿದೆ.
ದೇಶದಲ್ಲಿ ಈಗಾಗಲೇ ಕೊವಿಡ್-19 ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಕಳೆದ ವಾರವಷ್ದೇ 25 ಲಕ್ಷವಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 8 ದಿನಗಳಲ್ಲೇ 30 ಲಕ್ಷದ ಗಡಿಗೆ ತಲುಪಿದೆ. ಈ ಹಿಂದೆಯೂ ಕೂಡಾ ಕೇವಲ ಎಂಟೇ ಎಂಟು ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯು 20 ಲಕ್ಷದಿಂದ 25 ಲಕ್ಷಕ್ಕೆ ಏರಿಕೆಯಾಗಿತ್ತು.
ಭಾರತದಲ್ಲಿ 24 ಗಂಟೆಗಳಲ್ಲೇ ಕೊರೊನಾವೈರಸ್ ಸೋಂಕಿಗೆ 912 ಮಂದಿ ಪ್ರಾಣ ಬಿಟ್ಟಿದ್ದು, 69239 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3044941ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2280567 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 707668 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ದೇಶದಲ್ಲಿ 56706 ಜನರು ಪ್ರಾಣ ಬಿಟ್ಟಿದ್ದಾರೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm