ಬ್ರೇಕಿಂಗ್ ನ್ಯೂಸ್
10-04-21 08:42 am Headline Karnataka News Network ದೇಶ - ವಿದೇಶ
ನಾಗ್ಪುರ, ಎ: 10: ಮಹಾರಾಷ್ಟ್ರದ ನಾಗ್ಪುರದ ಕೊವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಹಾಗೂ ಹಲವು ರೋಗಿಗಳು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಕನಿಷ್ಠ 27 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ನಗರದ ವಾಡಿ ಪ್ರದೇಶದ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ನಡೆದಿದೆ.

“ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಅಪಘಡವು ಆ ಮಹಡಿಗೆ ಮಾತ್ರ ಸೀಮಿತವಾಗಿದ್ದು ಉಳಿದ ಮಹಡಿಗಳಿಗೆ ಹರಡಲಿಲ್ಲ ”ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್ನ (ಎನ್ಎಂಸಿ) ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ತಿಳಿಸಿದ್ದಾರೆ. ಹಾಗೂ ಅಪಘಾತ ನಡೆದ ಆಸ್ಪತ್ರೆ ಕೋವಿಡ್ ಅಲ್ಲದ ಆಸ್ಪತ್ರೆ ಎಂದು ಹೇಳಿದ್ರು.

ಇನ್ನು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ರಾಜೇಂದ್ರ ಉಚ್ಕೆ ಸ್ಪಷ್ಟಪಡಿಸಿದ್ದಾರೆ. “ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 10 ರೋಗಿಗಳು ಇದ್ದರು. ಆರು ರೋಗಿಗಳು ತಾವಾಗಿಯೇ ಹೊರಬಂದರೆ, ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
Four people were killed after a fire broke out at a COVID-19 hospital in Maharashtra's Nagpur on Friday night. "27 patients at the hospital were shifted to other hospitals.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm