ಬ್ರೇಕಿಂಗ್ ನ್ಯೂಸ್
10-04-21 08:42 am Headline Karnataka News Network ದೇಶ - ವಿದೇಶ
ನಾಗ್ಪುರ, ಎ: 10: ಮಹಾರಾಷ್ಟ್ರದ ನಾಗ್ಪುರದ ಕೊವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಹಾಗೂ ಹಲವು ರೋಗಿಗಳು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಕನಿಷ್ಠ 27 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ನಗರದ ವಾಡಿ ಪ್ರದೇಶದ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ನಡೆದಿದೆ.
“ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಅಪಘಡವು ಆ ಮಹಡಿಗೆ ಮಾತ್ರ ಸೀಮಿತವಾಗಿದ್ದು ಉಳಿದ ಮಹಡಿಗಳಿಗೆ ಹರಡಲಿಲ್ಲ ”ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್ನ (ಎನ್ಎಂಸಿ) ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ತಿಳಿಸಿದ್ದಾರೆ. ಹಾಗೂ ಅಪಘಾತ ನಡೆದ ಆಸ್ಪತ್ರೆ ಕೋವಿಡ್ ಅಲ್ಲದ ಆಸ್ಪತ್ರೆ ಎಂದು ಹೇಳಿದ್ರು.
ಇನ್ನು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ರಾಜೇಂದ್ರ ಉಚ್ಕೆ ಸ್ಪಷ್ಟಪಡಿಸಿದ್ದಾರೆ. “ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 10 ರೋಗಿಗಳು ಇದ್ದರು. ಆರು ರೋಗಿಗಳು ತಾವಾಗಿಯೇ ಹೊರಬಂದರೆ, ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
Four people were killed after a fire broke out at a COVID-19 hospital in Maharashtra's Nagpur on Friday night. "27 patients at the hospital were shifted to other hospitals.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm