ಬ್ರೇಕಿಂಗ್ ನ್ಯೂಸ್
23-08-20 08:08 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ಸೋನಿಯಾ ಗಾಂಧಿ ತೀರ್ಮಾನಿಸಿದ್ದಾರೆ. ಅಧ್ಯಕ್ಷ ಸ್ಥಾನ ತ್ಯಜಿಸಲು ತೀರ್ಮಾನಿಸಿದ್ದು, ತಕ್ಷಣವೇ ಹೊಸ ಅಧ್ಯಕ್ಷರನ್ನು ನೇಮಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸೋನಿಯಾ ಸೂಚಿಸಿದ್ದಾರೆ.
ತಾವು ಹಂಗಾಮಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇವೆ, ಇನ್ಮುಂದೆ ಪಕ್ಷದ ಸಂವಿಧಾನ ಪ್ರಕಾರ, ಹೊಸ ಅಧ್ಯಕ್ಷರ ನೇಮಕವಾಗಬೇಕಾಗಿದೆ. ತಕ್ಷಣವೇ ಆಯ್ಕೆ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅತ್ಯುನ್ನತ ಸಮಿತಿಯಾಗಿದೆ.
ನಾಳೆ ಈ ಸಮಿತಿ ಸಭೆ ನಿಗದಿಯಾಗಿದ್ದು, ಸೋನಿಯಾ ಸೂಚನೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿಯೇ ಮತ್ತೆ ಅಧ್ಯಕ್ಷರಾಗೋ ಸಾಧ್ಯತೆ ಇದೆ. ಈ ಮಧ್ಯೆ 23ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ಸಿಗರು, ಗಾಂಧಿ ಕುಟುಂಬೇತರ ಸದಸ್ಯರನ್ನು ಪಕ್ಷಾಧ್ಯಕ್ಷರನ್ನಾಗಿ ಆರಿಸಬೇಕು. ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಆಮೂಲಾಗ್ರ ಬದಲಾವಣೆಯಾಗಬೇಕೆಂದು ಪತ್ರ ಬರೆದಿದ್ದಾರೆ. ಈ ಕಾರಣದಿಂದಾಗಿ, ನಾಳೆ ನಡೆಯಲಿರೋ ಸಿಡಬ್ಲ್ಯುಸಿ ಸಭೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 04:27 pm
HK News Desk
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm