ಬ್ರೇಕಿಂಗ್ ನ್ಯೂಸ್
11-04-21 10:50 am Headline Karnataka News Network ದೇಶ - ವಿದೇಶ
ಚೆನ್ನೈ, ಎ 11: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಬಗ್ಗೆ ಅಣ್ಣಾಮಲೈ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು. ತನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಟ್ವೀಟ್ ಮೂಲಕ ಅಣ್ಣಾಮಲೈ ಮನವಿ ಮಾಡಿಕೊಂಡಿದ್ದಾರೆ.
ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಕೆಲ ದಿನಗಳ ಹಿಂದೆ ಅಲ್ಲಿನ ಸ್ಥಳೀಯ ಎಐಎಡಿಎಂಕೆ ನಾಯಕರೊಂದಿಗೆ ತಮ್ಮ ಚುನಾವಣಾ ಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಹಾಗೂ ಪ್ರತಿದಿನ ಕನಿಷ್ಟ 25-30 ಸಭೆಗಳಲ್ಲಿ ಭಾಗಿಯಾಗುತ್ತಿದ್ದರು. ಸಾವಿರಾರು ಯುವಜನರನ್ನು ಭೇಟಿ ಮಾಡಿದ್ದರು. ಹೀಗಾಗಿ ಸದ್ಯ ಆತಂಕ ಹೆಚ್ಚಾಗಿದೆ. ಅಣ್ಣಾಮಲೈ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
I have tested positive for COVID & hospitalised!
— K.Annamalai (@annamalai_k) April 11, 2021
I sincerely request everyone who have been around me lately to watch out for any symptoms & get tested.
BJP’s Vice President in Tamil Nadu, K Annamalai, has shared on Twitter that he has tested positive for the novel coronavirus.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm