ಬ್ರೇಕಿಂಗ್ ನ್ಯೂಸ್
12-04-21 01:14 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 12: ಸುಪ್ರೀಂ ಕೋರ್ಟ್ನ ಸುಮಾರು ಶೇ 50ರಷ್ಟು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧಾರ ಪ್ರಕಟಿಸಿದೆ. ಸದ್ಯಕ್ಕೆ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಲಾಗಿದೆ.
ವಿಡಿಯೋ ಮೂಲಕವೇ ನ್ಯಾಯಮೂರ್ತಿಗಳು ತಮ್ಮ ನಿವಾಸದಿಂದ ವಿಚಾರಣೆ ನಡೆಸುವುದಾಗಿ ತಿಳಿದುಬಂದಿದೆ. ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಎಲ್ಲಾ ಕೋರ್ಟ್ ಹಾಲ್ಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಬೆಳಿಗ್ಗೆ 10.30ರ ಬದಲು 11.30ಕ್ಕೆ ವಿಚಾರಣೆ ಆರಂಭವಾಗಲಿದೆ. 10.30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠ 11.30ಕ್ಕೆ ಆರಂಭವಾಗಲಿವೆ. 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 11ರಂದು ದೆಹಲಿಯಲ್ಲಿ ಅತಿ ಹೆಚ್ಚಿನ ದಿನನಿತ್ಯದ ಪ್ರಕರಣ ದಾಖಲಾಗಿದ್ದು, 10,774 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯಕ್ಕೆ 34,341 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ದೆಹಲಿಯಲ್ಲಿ ಸೋಂಕಿನಿಂದ 11,283 ಮಂದಿ ಸಾವನ್ನಪ್ಪಿದ್ದಾರೆ. 6.79 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವತ್ತ ರಾಜ್ಯ ಸರ್ಕಾರ ಆಲೋಚಿಸುತ್ತಿದೆ.
Facing a grim scenario of 50 per cent of its staff testing positive for Covid, the Supreme Court on Monday decided that all Judges would function from their homes and the benches will assemble through video links.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm