ಬ್ರೇಕಿಂಗ್ ನ್ಯೂಸ್
12-04-21 01:14 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 12: ಸುಪ್ರೀಂ ಕೋರ್ಟ್ನ ಸುಮಾರು ಶೇ 50ರಷ್ಟು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧಾರ ಪ್ರಕಟಿಸಿದೆ. ಸದ್ಯಕ್ಕೆ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಲಾಗಿದೆ.
ವಿಡಿಯೋ ಮೂಲಕವೇ ನ್ಯಾಯಮೂರ್ತಿಗಳು ತಮ್ಮ ನಿವಾಸದಿಂದ ವಿಚಾರಣೆ ನಡೆಸುವುದಾಗಿ ತಿಳಿದುಬಂದಿದೆ. ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಎಲ್ಲಾ ಕೋರ್ಟ್ ಹಾಲ್ಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಬೆಳಿಗ್ಗೆ 10.30ರ ಬದಲು 11.30ಕ್ಕೆ ವಿಚಾರಣೆ ಆರಂಭವಾಗಲಿದೆ. 10.30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠ 11.30ಕ್ಕೆ ಆರಂಭವಾಗಲಿವೆ. 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 11ರಂದು ದೆಹಲಿಯಲ್ಲಿ ಅತಿ ಹೆಚ್ಚಿನ ದಿನನಿತ್ಯದ ಪ್ರಕರಣ ದಾಖಲಾಗಿದ್ದು, 10,774 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯಕ್ಕೆ 34,341 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ದೆಹಲಿಯಲ್ಲಿ ಸೋಂಕಿನಿಂದ 11,283 ಮಂದಿ ಸಾವನ್ನಪ್ಪಿದ್ದಾರೆ. 6.79 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವತ್ತ ರಾಜ್ಯ ಸರ್ಕಾರ ಆಲೋಚಿಸುತ್ತಿದೆ.
Facing a grim scenario of 50 per cent of its staff testing positive for Covid, the Supreme Court on Monday decided that all Judges would function from their homes and the benches will assemble through video links.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm