ಬ್ರೇಕಿಂಗ್ ನ್ಯೂಸ್
14-04-21 10:38 am Headline Karnataka News Network ದೇಶ - ವಿದೇಶ
ನವದೆಹಲಿ, ಏ. 14: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.
ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು.

ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ ಒಂದರಲ್ಲಿ 'ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುವ ಟ್ರೆಂಡ್' ಮುಂದುವರೆದಿದೆ. ಅಲ್ಲದೆ ಸುಮಾರು ಎರಡು ಲಕ್ಷ ಪ್ರಕರಣಗಳು ಗೋಚರಿಸಿವೆ.

ಮಂಗಳವಾರ 1,84,372 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 82,339 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,36,89,453ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮಂಗಳವಾರ 1,027 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ 1,72,085ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,11,79,578 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.
India reported a record single-day rise of 1,84,372 new coronavirus infections pushing the total tally of cases to 1,38,73,825, while the active cases surpassed the 13-lakh mark, according to the Union health ministry data updated on Wednesday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm