ಬ್ರೇಕಿಂಗ್ ನ್ಯೂಸ್
24-08-20 10:50 am Headline Karnataka News Network ದೇಶ - ವಿದೇಶ
ಕೊರೋನಾ ವೈರಸ್ ಅಂಟಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಪಿಬಿಗೆ ಈಗ ಕೊರೋನಾ ವರದಿ ನೆಗೆಟಿವ್ ಬಂದಿದೆ. ಇದು ಅವರ ಅಭಿಮಾನಿ ವಲಯಕ್ಕೆ ಸಂತಸ ತಂದಿದೆ.
ಎಸ್ಪಿಬಿ ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್ಪಿಬಿ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿ ಹರಿದಾಡಿದ ಬೆನ್ನಲ್ಲೇ ಅವರು ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದರು. ಕೊನೆಗೂ ಅಭಿಮಾನಿಗಳ ಕೋರಿಕೆ ಈಡೇರಿದೆ.
ಈ ಬಗ್ಗೆ ಗೀತ ಸಾಹಿತಿ ಕೆ. ಕಲ್ಯಾಣ್ ಮಾಹಿತಿ ನೀಡಿದ್ದಾರೆ. ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೋನಾ ವರದಿ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಬಂದಾಗ ದೇಹದಲ್ಲಿ ಸಾಕಷ್ಟು ಸಮಸ್ಯೆಗಳು ಕಾಡುತ್ತವೆ. ಆದರೆ, ಕೊರೋನಾದಿಂದ ಈಗ ಅವರು ಮುಕ್ತಿ ಹೊಂದಿರುವ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಾಣುವ ಆಶಾಭಾವ ಮೂಡಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm