ಬ್ರೇಕಿಂಗ್ ನ್ಯೂಸ್
14-04-21 12:04 pm Headline Karnataka News Network ದೇಶ - ವಿದೇಶ
ಸೇಲಂ, ಏ. 14: ತಾಯಿಯೊಬ್ಬಳು ತನ್ನ ಏಳು ವರ್ಷದ ಮಗಳನ್ನು ಉದ್ಯಮಿಯೊಬ್ಬರಿಗೆ ಮಾರಾಟ ಮಾಡಿದ ಘಟನೆ ಸೇಲಂ ಜಿಲ್ಲೆಯ ಸೀಲಾನೈಕನ್ಪಟ್ಟಿಯಲ್ಲಿ ವರದಿಯಾಗಿದೆ.
ಸತೀಶ್ ಮತ್ತು ಆತನ ಪತ್ನಿ ಸುಮತಿಗೆ ಮೂವರು ಮಕ್ಕಳಿದ್ದಾರೆ. 10 ಮತ್ತು 7 ವರ್ಷದ ಇಬ್ಬರು ಹೆಣ್ಣು ಮಕ್ಕಳು ಹಾಗು 6 ವರ್ಷದ ಒಬ್ಬ ಮಗನಿದ್ದಾನೆ. ಸತೀಶ್ ಕುಡಿತಕ್ಕೆ ದಾಸನೂ ಹೌದು.

ಕಳೆದ ಎರಡೂವರೆ ವರ್ಷಗಳಿಂದ ಕೃಷ್ಣನ್ (53) ಎಂಬ ಶ್ರೀಮಂತ ಉದ್ಯಮಿ ಮನೆಯಲ್ಲಿ ಸುಮತಿ ಕೆಲಸ ಮಾಡುತ್ತಿದ್ದಾಳೆ. ಕೆಲ ವರ್ಷಗಳಿಂದ ಪತಿಯಿಂದ ದೂರ ಉಳಿದ ಈಕೆ ಇದೀಗ ತನ್ನ ಎರಡನೇ ಮಗಳನ್ನು 10 ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ.
ಈ ಸುದ್ದಿ ತಿಳಿದ ಸುಮತಿಯ ತಾಯಿ ಚಿನ್ನಾಪೊನ್ನು ಮಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಕೃಷ್ಣನ್ ಮನೆ ಪರಿಶೀಲಿಸಿದಾಗ ಬಾಲಕಿ ಆತನೊಂದಿಗೆ ವಾಸಿಸುತ್ತಿರುವುದು ಗೊತ್ತಾಗಿದೆ. ಬಾಲಕಿಯನ್ನು ರಕ್ಷಿಸಿದ ಪೊಲೀಸರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ವಶಕ್ಕೆ ನೀಡಿದರು. ಈ ವೇಳೆ ಮೊಮ್ಮಗಳನ್ನು ತನ್ನ ಕಸ್ಟಡಿಗೆ ನೀಡಬೇಕೆಂದು ಚಿನ್ನ ಪೊನ್ನು ಪೊಲೀಸರಿಗೆ ಮನವಿ ಮಾಡಿದ್ದಾರೆ. ಸುಮತಿಯನ್ನು ಬಂಧಿಸಲಾಗಿದ್ದು, ಕೃಷ್ಣನ್ ಬಗ್ಗೆ ಶೋಧ ನಡೆಯುತ್ತಿದೆ.
The mother sells off a daughter for Rs 10 lakhs arrested in Salem in Tamilnadu.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am