ಬ್ರೇಕಿಂಗ್ ನ್ಯೂಸ್
14-04-21 12:04 pm Headline Karnataka News Network ದೇಶ - ವಿದೇಶ
ಸೇಲಂ, ಏ. 14: ತಾಯಿಯೊಬ್ಬಳು ತನ್ನ ಏಳು ವರ್ಷದ ಮಗಳನ್ನು ಉದ್ಯಮಿಯೊಬ್ಬರಿಗೆ ಮಾರಾಟ ಮಾಡಿದ ಘಟನೆ ಸೇಲಂ ಜಿಲ್ಲೆಯ ಸೀಲಾನೈಕನ್ಪಟ್ಟಿಯಲ್ಲಿ ವರದಿಯಾಗಿದೆ.
ಸತೀಶ್ ಮತ್ತು ಆತನ ಪತ್ನಿ ಸುಮತಿಗೆ ಮೂವರು ಮಕ್ಕಳಿದ್ದಾರೆ. 10 ಮತ್ತು 7 ವರ್ಷದ ಇಬ್ಬರು ಹೆಣ್ಣು ಮಕ್ಕಳು ಹಾಗು 6 ವರ್ಷದ ಒಬ್ಬ ಮಗನಿದ್ದಾನೆ. ಸತೀಶ್ ಕುಡಿತಕ್ಕೆ ದಾಸನೂ ಹೌದು.

ಕಳೆದ ಎರಡೂವರೆ ವರ್ಷಗಳಿಂದ ಕೃಷ್ಣನ್ (53) ಎಂಬ ಶ್ರೀಮಂತ ಉದ್ಯಮಿ ಮನೆಯಲ್ಲಿ ಸುಮತಿ ಕೆಲಸ ಮಾಡುತ್ತಿದ್ದಾಳೆ. ಕೆಲ ವರ್ಷಗಳಿಂದ ಪತಿಯಿಂದ ದೂರ ಉಳಿದ ಈಕೆ ಇದೀಗ ತನ್ನ ಎರಡನೇ ಮಗಳನ್ನು 10 ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ.
ಈ ಸುದ್ದಿ ತಿಳಿದ ಸುಮತಿಯ ತಾಯಿ ಚಿನ್ನಾಪೊನ್ನು ಮಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಕೃಷ್ಣನ್ ಮನೆ ಪರಿಶೀಲಿಸಿದಾಗ ಬಾಲಕಿ ಆತನೊಂದಿಗೆ ವಾಸಿಸುತ್ತಿರುವುದು ಗೊತ್ತಾಗಿದೆ. ಬಾಲಕಿಯನ್ನು ರಕ್ಷಿಸಿದ ಪೊಲೀಸರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ವಶಕ್ಕೆ ನೀಡಿದರು. ಈ ವೇಳೆ ಮೊಮ್ಮಗಳನ್ನು ತನ್ನ ಕಸ್ಟಡಿಗೆ ನೀಡಬೇಕೆಂದು ಚಿನ್ನ ಪೊನ್ನು ಪೊಲೀಸರಿಗೆ ಮನವಿ ಮಾಡಿದ್ದಾರೆ. ಸುಮತಿಯನ್ನು ಬಂಧಿಸಲಾಗಿದ್ದು, ಕೃಷ್ಣನ್ ಬಗ್ಗೆ ಶೋಧ ನಡೆಯುತ್ತಿದೆ.
The mother sells off a daughter for Rs 10 lakhs arrested in Salem in Tamilnadu.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm