ಬ್ರೇಕಿಂಗ್ ನ್ಯೂಸ್
14-04-21 12:04 pm Headline Karnataka News Network ದೇಶ - ವಿದೇಶ
ಸೇಲಂ, ಏ. 14: ತಾಯಿಯೊಬ್ಬಳು ತನ್ನ ಏಳು ವರ್ಷದ ಮಗಳನ್ನು ಉದ್ಯಮಿಯೊಬ್ಬರಿಗೆ ಮಾರಾಟ ಮಾಡಿದ ಘಟನೆ ಸೇಲಂ ಜಿಲ್ಲೆಯ ಸೀಲಾನೈಕನ್ಪಟ್ಟಿಯಲ್ಲಿ ವರದಿಯಾಗಿದೆ.
ಸತೀಶ್ ಮತ್ತು ಆತನ ಪತ್ನಿ ಸುಮತಿಗೆ ಮೂವರು ಮಕ್ಕಳಿದ್ದಾರೆ. 10 ಮತ್ತು 7 ವರ್ಷದ ಇಬ್ಬರು ಹೆಣ್ಣು ಮಕ್ಕಳು ಹಾಗು 6 ವರ್ಷದ ಒಬ್ಬ ಮಗನಿದ್ದಾನೆ. ಸತೀಶ್ ಕುಡಿತಕ್ಕೆ ದಾಸನೂ ಹೌದು.

ಕಳೆದ ಎರಡೂವರೆ ವರ್ಷಗಳಿಂದ ಕೃಷ್ಣನ್ (53) ಎಂಬ ಶ್ರೀಮಂತ ಉದ್ಯಮಿ ಮನೆಯಲ್ಲಿ ಸುಮತಿ ಕೆಲಸ ಮಾಡುತ್ತಿದ್ದಾಳೆ. ಕೆಲ ವರ್ಷಗಳಿಂದ ಪತಿಯಿಂದ ದೂರ ಉಳಿದ ಈಕೆ ಇದೀಗ ತನ್ನ ಎರಡನೇ ಮಗಳನ್ನು 10 ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ.
ಈ ಸುದ್ದಿ ತಿಳಿದ ಸುಮತಿಯ ತಾಯಿ ಚಿನ್ನಾಪೊನ್ನು ಮಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಕೃಷ್ಣನ್ ಮನೆ ಪರಿಶೀಲಿಸಿದಾಗ ಬಾಲಕಿ ಆತನೊಂದಿಗೆ ವಾಸಿಸುತ್ತಿರುವುದು ಗೊತ್ತಾಗಿದೆ. ಬಾಲಕಿಯನ್ನು ರಕ್ಷಿಸಿದ ಪೊಲೀಸರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ವಶಕ್ಕೆ ನೀಡಿದರು. ಈ ವೇಳೆ ಮೊಮ್ಮಗಳನ್ನು ತನ್ನ ಕಸ್ಟಡಿಗೆ ನೀಡಬೇಕೆಂದು ಚಿನ್ನ ಪೊನ್ನು ಪೊಲೀಸರಿಗೆ ಮನವಿ ಮಾಡಿದ್ದಾರೆ. ಸುಮತಿಯನ್ನು ಬಂಧಿಸಲಾಗಿದ್ದು, ಕೃಷ್ಣನ್ ಬಗ್ಗೆ ಶೋಧ ನಡೆಯುತ್ತಿದೆ.
The mother sells off a daughter for Rs 10 lakhs arrested in Salem in Tamilnadu.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm