ಬ್ರೇಕಿಂಗ್ ನ್ಯೂಸ್
14-04-21 02:04 pm Headline Karnataka News Network ದೇಶ - ವಿದೇಶ
ಲಖನೌ, ಏ. 14: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಬುಧವಾರ ಟ್ವೀಟ್ ಮಾಡಿದ್ದು, ಪರೀಕ್ಷೆಯಲ್ಲಿ ಕೋವಿಡ್–19 ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.
ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಅದರ ಬೆನ್ನಲ್ಲೇ ಮಂಗಳವಾರ ಯೋಗಿ ಆದಿತ್ಯನಾಥ್ ಅವರು ಪ್ರತ್ಯೇಕ ವಾಸದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಿಗೆ ಕೋವಿಡ್ ದೃಢಪಟ್ಟಿದೆ.

'ಸೋಂಕು ಲಕ್ಷಣಗಳು ಕಂಡು ಬರುತ್ತಿದ್ದಂತೆ ನಾನು ಕೋವಿಡ್–19 ಪರೀಕ್ಷೆಗೆ ಒಳಗಾದೆ, ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಾನು ಪ್ರತ್ಯೇಕ ವಾಸದಲ್ಲಿದ್ದು, ವೈದ್ಯರ ಸಲಹೆಯಂತೆ ಮುಂದುರಿದಿದ್ದೇನೆ. ಎಲ್ಲ ಕಾರ್ಯಗಳನ್ನು ವರ್ಚ್ಯುವಲ್ ಆಗಿ ನಡೆಸುತ್ತಿದ್ದೇನೆ' ಎಂದು ಬುಧವಾರ ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಮಂಗಳವಾರದ ಟ್ವೀಟ್ನಲ್ಲಿ 'ನನ್ನ ಜತೆ ಸಂಪರ್ಕದಲ್ಲಿದ್ದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದೇನೆ. ವರ್ಚುವಲ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ' ಎಂದಿದ್ದರು.
Uttar Pradesh Chief Minister Yogi Adityanath has tested positive for COVID-19 and is isolating himself, he tweeted this afternoon. The announcement comes a day after he went under isolation following some of the officials of his office testing positive for the virus. The 48-year-old said all activities of the state government are being conducted normally and urged those who came in contact with him in recent days to get themselves tested.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am