ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.

ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm