ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.
ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.
ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm