ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.
ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.
ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm