ಬ್ರೇಕಿಂಗ್ ನ್ಯೂಸ್
14-04-21 03:05 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.14: ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 4ರಿಂದ ನಡೆಯಬೇಕಿದ್ದ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. 10ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಹಾಗೆಯೇ 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ಹೊರಡಿಸಿರುವ ಪತ್ರಿಕಾ ಹೇಳಿಕೆ ಈ ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಸಚಿವಾಲಯದ ಇತರೆ ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೇ 4ರಿಂದ ಜೂನ್ 7ರವರೆಗೆ ನಡೆಯಬೇಕಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. 10ನೇ ತರಗತಿ ಬೋರ್ಡ್ ಫಲಿತಾಂಶಗಳನ್ನು ಮಂಡಳಿಯು ರೂಪಿಸುವ ಉದ್ದೇಶಿತ ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾಗುತ್ತದೆ. ತನಗೆ ನೀಡಲಾದ ಅಂಕಗಳ ಬಗ್ಗೆ ತೃಪ್ತಿ ಹೊಂದದ ಯಾವುದೇ ವಿದ್ಯಾರ್ಥಿ/ನಿಯು ಪರೀಕ್ಷೆಗಳನ್ನು ನಡೆಸುವ ಪರಿಸ್ಥಿತಿ ನಿರ್ಮಾಣವಾದ ಬಳಿಕ ಪರೀಕ್ಷೆಗೆ ಕುಳಿತುಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
The rise in covid cases sslc exams have been cancelled by the government along with PUC exam dates being postponed.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am